📰 ಭಾರತ್ ಟೈಮ್ಸ್ E-Paper · Tuesday, 21 Jul 2026
← News App
Tuesday, July 21, 2026
Karnataka
32°C Sunny
RNI No. INDENG/2026/12345
Established 2026
Volume Vol.2026 No.201
Language ಕನ್ನಡ
ಭಾರತ್ ಟೈಮ್ಸ್
ಭಾರತ್ ಟೈಮ್ಸ್
✦ ✦ ✦
ರಾಷ್ಟ್ರದ ವಿಶ್ವಾಸಾರ್ಹ ಧ್ವನಿ
Date 21 Jul 2026
Price ₹5.00 / $0.30
Pages 24 Pages
Vol.2026 No.201
Today's Edition
TUESDAY, JULY 21, 2026  ·  Price ₹5.00
Contents
Karnataka ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಅಭಿಜಿತ್ ದೀಪ್ಕೆ ಘೋಷಣ…
Karnataka ರಾಜ್ಯದಲ್ಲಿ ಕೋವಿಡ್ ಡೇಂಜರ್ ಇಲ್ಲ – ಆತಂಕ ಬೇಡ ಎಂದ ಸಚಿವ …
Karnataka Web Exclusive: ಬರ ಮುಂದೆಯೂ ಬರುತ್ತದೆ; ಈಗಲೇ ಹನುಮಂತಪ್ಪ…
Karnataka ಸಿಜೆಪಿ ಪ್ರತಿಭಟನೆಯ ಡ್ರೋನ್ ವಿಡಿಯೋ ವೈರಲ್ — ತನಿಖೆ ಆರಂಭ…
Karnataka ಜಟಾಯು ಪಾತ್ರಕ್ಕೆ ಅನುಪಮ್ ಖೇರ್ ಎಂಟ್ರಿ; ಇಲ್ಲಿದೆ ‘ರಾಮಾಯ…
Karnataka ಮೂವರು ಹೊಸಬರ ಎಂಟ್ರಿ: ಹೀಗಿದೆ ಟೀಮ್ ಇಂಡಿಯಾ…
Public TV
Public TV · Staff
– ಕೋವಿಡ್ ಬಗ್ಗೆ ಎಚ್ಚರ ವಹಿಸಿ ಎಂದು ಸಲಹೆ ಬೆಂಗಳೂರು: ಆಂಧ್ರದಲ್ಲಿ ಕೋವಿಡ್‌ಗೆ (Covid) ನಾಲ್ಕು ಮಂದಿ ಬಲಿಯಾಗಿದ್ದಾರೆ. ಆಂಧ್ರದಲ್ಲಿ ಕೋವಿಡ್ ಕೇಸ್ ಇರುವುದರಿಂದ ಕರ್ನಾಟಕದ ಜನರಿಗೆ ಆರೋಗ್ಯ ಸಚಿವರು ಮಹತ್ವದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಡೇಂಜರ್ ಇಲ್ಲ, ಆದರೆ ಎಚ್ಚರಿಕೆ ವಹಿಸಿ ಎಂದು ಸಚಿವ ಯು.ಟಿ ಖಾದರ್ (UT Khader) ಸಲಹೆ ನೀಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಕೋವಿಡ್‌ಗೆ ನಾಲ್ಕು ಜನ…
Karnataka
ಕೊಪ್ಪಳ: ಈಗ ಎಲ್ಲಿ ನೋಡಿದರೂ, ಕೇಳಿದರೂ ಬರದ್ದೇ ಸುದ್ದಿ. ಮಳೆ ’ಬರ’ಲಿಲ್ಲ. ಕೃಷಿಗೆ ’ಬರ’ಗಾಲ. ಜಲಾಶಯಕ್ಕೆ ನೀರು ’ಬರ’ಲಿಲ್ಲ. ಹೀಗೆ ಎಲ್ಲವೂ ಬರದ್ದೇ ಬವಣೆ. ಬಾರದ ಮಳೆಗಾಗಿ, ತುಂಬದ ಜಲಾಶಯಕ್ಕಾಗಿ, ಬೇಡವಾದಾಗ ಸಿಗುವ ಗೊಬ್ಬರಕ್ಕಾಗಿಯೇ ಈಗಿನ ಅನ್ನದಾತನದ್ದು ಪಡಿಪಾಟಲು.ಕರ್ನಾಟಕದಲ್ಲಿ ಹಿಂದೆಯೂ ಅನೇಕ ಸಲ ಬರಗಾಲ ಬಂದಿತ್ತು. ಈಗಲೂ ಬಂದಿದೆ.…
✦  Lead Story  ·  Public TV  ✦
📷 PTI ಇಂದು ಚಲೋ ಸಂಸದ್‌ ಮುಂದುವರಿಯಲಿದೆ: ಅಭಿಜಿತ್ ದೀಪ್ಕೆ ಘೋಷಣೆ
ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್‌(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke) ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ…
Public TV · Special Correspondent · 21 Jul 2026 02:28 AM
ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್‌(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke) ತಿಳಿಸಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮ ಹಕ್ಕುಗಳಿಗಾಗಿ ಮತ್ತು ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಂಗಳವಾರವೂ ಸಂಸತ್ತಿಗೆ ಮೆರವಣಿಗೆ(Chalo Sansad) ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಪ್ರತಿಭಟನೆ ಮುಂದುವರಿಯುತ್ತದೆ. ಮುಂದಿನ ಮೆರವಣಿಗೆ ಕುರಿತು ಸಭೆ ಇನ್ನೂ ನಡೆಯುತ್ತಿದೆ. ಮುಂದಿನ ಕ್ರಮವನ್ನು ವಿವರಿಸುವ ಅಧಿಕೃತ ಹೇಳಿಕೆಯನ್ನು ಪಕ್ಷ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು ಹೇಳಿದರು.  ಇದನ್ನೂ ಓದಿ: ಸಿಜೆಪಿ ಪ್ರತಿಭಟನೆಯ ಡ್ರೋನ್ ವಿಡಿಯೋ ವೈರಲ್ — ತನಿಖೆ ಆರಂಭಿಸಿದ ದೆಹಲಿ ಪೊಲೀಸ್   ಸೋಮವಾರದ ತೀವ್ರ ಗಲಾಟೆ ಮತ್ತು ಪೋಲಿಸರ ತೆರವು ಕಾರ್ಯಾಚರಣೆಯ ನಂತರವೂ, ಸಿಜೆಪಿ ಬೆಂಬಲಿಗರು ಹಾಗೂ ಅಭಿಜಿತ್ ದೀಪ್ಕೆ ಸೋಮವಾರ ಸಂಜೆಯ ವೇಳೆಗೆ ದೆಹಲಿಯ ಜಂತರ್ ಮಂತರ್ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ʻಕಾಕ್ರೋಚ್‌ʼ ಕಿಚ್ಚು – 5 ಐಪಿಎಸ್‌ ಅಧಿಕಾರಿಗಳು ಸೇರಿ 118ಕ್ಕೂ ಹೆಚ್ಚು ಪೊಲೀಸರಿಗೆ ಗಾಯ; 70ಕ್ಕೂ ಹೆಚ್ಚು ಮಂದಿ ವಶಕ್ಕೆ ಸೋಮವಾರ ಪಾರ್ಲಿಮೆಂಟ್ ಸ್ಟ್ರೀಟ್‌ನಲ್ಲಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದಿದ್ದರು. ಕೊನೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ನಡೆದಿತ್ತು. ಇದರಲ್ಲಿ ಹಲವು ಪ್ರತಿಭಟನಾಕಾರರು ಮತ್ತು ಪೊಲೀಸರು ಗಾಯಗೊಂಡಿದ್ದರು.
"
ನವದೆಹಲಿ: ಇಂದು ತಮ್ಮ ಪ್ರತಿಭಟನೆ(Protest) ಹಾಗೂ ಚಲೋ ಸಂಸದ್‌(Chalo Sansad) ಮುಂದುವರಿಯಲಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ(Abhijeet Dipke)…
— Public TV
Karnataka
Special Correspondent
ನವದೆಹಲಿ: ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನಾ ಮೆರವಣಿಗೆಯ ಡ್ರೋನ್ ವಿಡಿಯೋ (Drone Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬೆನ್ನಲ್ಲೇ ಈ ಕುರಿತು ದೆಹಲಿ ಪೊಲೀಸರು ಕಾನೂನು ತನಿಖೆ ಆರಂಭಿಸಿದ್ದಾರೆ. ಸಿಜೆಪಿ ವಕ್ತಾರ ಸೌರವ್ ದಾಸ್ ಅವರು ಎಕ್ಸ್‌ ಖಾತೆಯಲ್ಲಿ ಸಂಸತ್ ಮಾರ್ಗ ಪ್ರದೇಶದಲ್ಲಿ ನೆರೆದಿದ್ದ ಪ್ರತಿಭಟನಾಕಾರರ ಮೇಲ್ಭಾಗದ (Aerial View) ಡ್ರೋನ್ ದೃಶ್ಯಾವಳಿಯನ್ನು ಹಂಚಿಕೊಂಡಿದ್ದರು. ಸಂಸತ್ ಭವನ, ರಾಷ್ಟ್ರಪತಿ ಭವನ ಸೇರಿದಂತೆ…
TV9 Kannada
2026ರ ಅತ್ಯಂತ ನಿರೀಕ್ಷಿತ ಸಿನಿಮಾ ‘ರಾಮಾಯಣ’ ಕುರಿತು ದೊಡ್ಡ ಅಪ್‌ಡೇಟ್ ಹೊರಬಿದ್ದಿದೆ. ದೆಹಲಿಯ ಭಾರತ್ ಮಂಟಪದಲ್ಲಿ ಚಿತ್ರತಂಡ ಇತ್ತೀಚೆಗೆ ‘ಪ್ರಥಮ ಸಂಕಲ್ಪ’ ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಈವೆಂಟ್‌ನಲ್ಲಿ ಸಿನಿಮಾದ 4 ನಿಮಿಷಗಳ ಟ್ರೇಲರ್ ಪ್ರದರ್ಶಿಸಲಾಗಿದೆ. ಇದರ ಜೊತೆಗೆ ಚಿತ್ರದ ಪಾತ್ರಗಳನ್ನು ಪರಿಚಯಿಸುವ ವಿಶೇಷ ಕಾಮಿಕ್…
TV9 Kannada · Karnataka
21 Jul 2026 01:57 AM
ಭಾರತ ಮತ್ತು ಝಿಂಬಾಬ್ವೆ ನಡುವಣ ಮೂರು ಮ್ಯಾಚ್​ಗಳ ಟಿ20 ಸರಣಿಯು ಜುಲೈ 23 ರಿಂದ ಶುರುವಾಗಲಿದೆ. ಈ ಸರಣಿಗಾಗಿ 15 ಸದಸ್ಯರ ಬಲಿಷ್ಠ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಈ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ತಂಡದಿಂದ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಬದಲಿಗೆ ವಿಕೆಟ್ ಕೀಪರ್ ಬ್ಯಾಟರ್​ ಪ್ರಭ್​ಸಿಮ್ರಾನ್​ ಸಿಂಗ್​ ಅವರನ್ನು ಆಯ್ಕೆ ಮಾಡಲಾಗಿದೆ. ಮೂವರಿಗೆ ಚೊಚ್ಚಲ ಅವಕಾಶ! ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ಇತ್ತೀಚೆಗಷ್ಟೇ ಅತಿ ಕಿರಿಯ ವಯಸ್ಸಿನಲ್ಲಿ ಪಾದಾರ್ಪಣೆ…
TV9 Kannada · Karnataka
21 Jul 2026 01:52 AM
ಮುಂಬೈ, ಜುಲೈ 21: ಮಹಾರಾಷ್ಟ್ರದ ಪಾಲ್ಗರ್​​ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಮೂವರು ಬಂದೂಕುಧಾರಿಗಳು ಬುಲೆಟ್​ಪ್ರೂಫ್ ಜಾಕೆಟ್ ಧರಿಸಿ ಬಂದು ಆಭರಣದಂಗಡಿ ದರೋಡೆ(Robbery) ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಆಭರಣ ಮಳಿಗೆಯೊಂದಕ್ಕೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ. ದರೋಡೆಕೋರರು ಗುಂಡು ನಿರೋಧಕ ಜಾಕೆಟ್‌ಗಳನ್ನು ಧರಿಸಿಕೊಂಡು, ಸಾರ್ವಜನಿಕರ ಮುಂಭಾಗದಲ್ಲೇ ಬಂದೂಕುಗಳನ್ನು ಝಳಪಿಸುತ್ತಾ ಸಿನಿಮೀಯ ರೀತಿಯಲ್ಲಿ ದರೋಡೆ ನಡೆಸಿದ್ದಾರೆ. ಬಂದೂಕು ತೋರಿಸಿ ಪ್ಲಾಸ್ಟಿಕ್ ಚೀಲಕ್ಕೆ ಚಿನ್ನ ತುಂಬಿಕೊಂಡ ಕಳ್ಳರು ಸೋಮವಾರ ಸಂಜೆ 4.30 ರ ಸುಮಾರಿಗೆ ಪಾಲ್ಘರ್​ನಲ್ಲಿರುವ ‘ಲಕ್ಷ್ಮಿ ಜ್ಯುವೆಲ್ಲರ್ಸ್’ ಮಳಿಗೆಯಲ್ಲಿ ಈ ದರೋಡೆ ನಡೆದಿದೆ. ಬೈಕ್‌ನಲ್ಲಿ…
TV9 Kannada · Karnataka
21 Jul 2026 01:36 AM
ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟದ ನಡುವೆ, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ವಾಯು ಗುಣಮಟ್ಟ ಸುಧಾರಣೆಯಾಗಿದೆ. ರಾಜ್ಯದ ಬಹುತೇಕ ಭಾಗಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಂಕ (AQI) ಇಂದು ಉತ್ತಮ ಹಂತದಲ್ಲಿದೆ. ನಿರಂತರ ಮಳೆ ಮತ್ತು ತಂಪಾದ ಗಾಳಿಯ ಕಾರಣದಿಂದ ವಾಯು ಮಾಲಿನ್ಯದ ಮಟ್ಟ ಗಣನೀಯವಾಗಿ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನ ಇಂದಿನ AQI ಸ್ಥಿತಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸರಾಸರಿ AQI 45 ರಿಂದ 55ರ ವ್ಯಾಪ್ತಿಯಲ್ಲಿ ದಾಖಲಾಗಿದೆ. ಗಾಳಿಯಲ್ಲಿ ಸೂಕ್ಷ್ಮ ಧೂಳಿನ ಕಣಗಳಾದ PM2.5 ಮಟ್ಟವು ಪ್ರತಿ ಕ್ಯೂಬಿಕ್ ಮೀಟರ್‌ಗೆ 6…
Today in Numbers
728 Articles
3 Sources
1 Sections
662 With Photos
10:52 Updated
ಭಾರತ್ ಟೈಮ್ಸ್ All content sourced from verified news agencies · Tuesday, July 21, 2026
Page 1
ಭಾರತ್ ಟೈಮ್ಸ್  ·  21 JUL 2026
KARNATAKA
Section B  ·  Page 2 of 2
KARNATAKA
12 stories  ·  21 Jul 2026
Karnataka
PTI/ANIಹಡಪದ ಅಪ್ಪಣ್ಣ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆ
Prajavani
Prajavani · 21 Jul 2026 01:34 AM
ರಾಮನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಜುಲೈ‌ 29ರಂದು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮ ಆಚರಣೆಯ ರೂಪರೇಷೆ ಚರ್ಚಿಸುವ ಸಲುವಾಗಿ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.ಸಭೆಗೆ ಜಿಲ್ಲೆಯ ಎಲ್ಲಾ ಸಮುದಾಯದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಪೂರ್ವಭಾವಿ ಸಭೆಗೆ ಹಾಜರಾಗಿ ಸಲಹೆ–ಸೂಚನೆಗಳನ್ನು ನೀಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ260721-14-1305834598
Prajavani
ಬೆಳಗಾವಿ: ರೈತ ಹುತಾತ್ಮ ದಿನಾಚರಣೆ ಅಂಗವಾಗಿ, ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆಯವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜುಲೈ 21ರಂದು ಹೋರಾಟ ಹಮ್ಮಿಕೊಂಡಿದ್ದಾರೆ.ಬಲವಂತದ ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಬೇಕು. ಭೂಸುಧಾರಣೆ ಕಾಯ್ದೆಗೆ ತಂದಿರುವ ತಿದ್ದುಪಡಿ ಕೈಬಿಡಬೇಕು. ಬರ ಪರಿಸ್ಥಿತಿ ನಿರ್ವಹಣೆಗಾಗಿ ಎಸ್‌ಡಿಆರ್‌ಎಫ್‌ ಮತ್ತು ಎನ್‌ಡಿಆರ್‌ಎಫ್‌ ನಿಧಿ ಬಿಡುಗಡೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳ್ಲಿ ಹೋರಾಟ ಮಾಡುತ್ತಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಮೂಲತಃ ಪ್ರಜಾವಾಣಿ ಮುದ್ರಣ…
In Brief  ·  KARNATAKA
ಬೆಳೆ ವಿಮೆ ಪಾವತಿ ಕಾಲಾವಕಾಶಕ್ಕೆ ರೈತರ ಮನವಿ Prajavani · 21 Jul 2026 01:34 AM
ತೋವಿನಕೆರೆ: ಮಳೆ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ತೋಟಗಾರಿಕಾ ಬೆಳೆಗಳಿಗೆ ವಿಮೆ ಹಣ ಕಟ್ಟಲು ಮತ್ತೊಮ್ಮೆ ಅವಕಾಶ ಕೊಡಬೇಕು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಅವರಿಗೆ ತೋವಿನಕೆರೆ ಸುತ್ತಮುತ್ತಲಿನ ರೈತರು…
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಶೃಂಗೇರಿಯಲ್ಲಿ ಪಂಜಿನ ಮೆರವಣಿಗೆ ಆಯೋಜನೆ Prajavani · 21 Jul 2026 01:34 AM
ಶೃಂಗೇರಿ: ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ವಿಫಲರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರಗತಿಪರ ವೇದಿಕೆಯಿಂದ ಜುಲೈ…
ಗಮಕ ಹಬ್ಬ, ಪುಸ್ತಕ ಬಿಡುಗಡೆ, ಶರಣ ಚಿಂತನ ಸಂಸ್ಮರಣೆ ಇಂದು Prajavani · 21 Jul 2026 01:34 AM
ಗಮಕ ಭಾರತೀ ಚಾರಿಟಬಲ್‌ ಟ್ರಸ್ಟ್‌: ಗಮಕ ಹಬ್ಬದ ಪ್ರಯುಕ್ತ ‘ರಣರಂಗದಲ್ಲಿ ಅರ್ಜುನನ ಪರಿತಾಪ’ ಕಾವ್ಯಭಾಗ. ವಾಚನ– ಶೃತಿ ಮಂಜುನಾಥ್‌. ವ್ಯಾಖ್ಯಾನ– ಜಿ.ದಕ್ಷಿಣಾಮೂರ್ತಿ. ಅತಿಥಿ– ಶಂಕರ್‌ ಕಡಬ. ಸ್ಥಳ: ಕನ್ಯಕಾ ಪರಮೇಶ್ವರಿ…
ತುರುವೇಕೆರೆ ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Prajavani · 21 Jul 2026 01:34 AM
ತುರುವೇಕೆರೆ: ತಾಲ್ಲೂಕಿನ ಬಿಜಿಎಸ್ ವಿದ್ಯಾನಿಧಿ ಟ್ರಸ್ಟ್ ಆಶ್ರಯದಲ್ಲಿ 2025–26ನೇ ಸಾಲಿನ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.…
ಬೀಳಗಿ ರೈತರ ಪ್ರತಿಭಟನೆ ಇಂದು ಮೂಲಸೌಕರ್ಯ ಮತ್ತು ಬರ ಪರಿಹಾರಕ್ಕಾಗಿ Prajavani · 21 Jul 2026 01:34 AM
ಬೀಳಗಿ: ಪಟ್ಟಣದ ನೇಕಾರ ಕಾಲೊನಿಗೆ ಸಿ.ಸಿ. ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಚರಂಡಿ ದುರಸ್ಥಿ ಸೇರಿದಂತೆ ವಿವಿಧ ಮೂಲಸೌಲಭ್ಯ ಕಲ್ಪಿಸಬೇಕು ಹಾಗೂ ಬರ ಪರಿಹಾರ, ಕಾಲುವೆಗಳಿಗೆ ನೀರು…
"
ಚಿಕ್ಕೋಡಿ: ಚಿಕ್ಕೋಡಿ ಹಾಗೂ ನಿಪ್ಪಾಣಿ ತಾಲ್ಲೂಕು ವ್ಯಾಪ್ತಿಯಲ್ಲಿ 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿಗೆ ಹೆಸರು(ಮಳೆಯಾಶ್ರಿತ), ಉದ್ದು(ಮಳೆಯಾಶ್ರಿತ)…
— Prajavani
Prajavani
ಹುಬ್ಬಳ್ಳಿ: ಇಲ್ಲಿನ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿಯಲ್ಲಿ ಜುಲೈ 23ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2ರ ವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.ಕೋಟಕ್ ಮಹೀಂದ್ರ ಬ್ಯಾಂಕ್‌ನ ಪ್ರಮುಖರು, ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನ ನಡೆಸಲಿದ್ದಾರೆ. ಯಾವುದೇ ಪದವಿ ಉತ್ತೀರ್ಣರಾದ 18 ರಿಂದ 25ರ ವಯೋಮಿತಿಯ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್‌ ಕಾರ್ಡ್‌, ಸ್ವವಿವರ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು…
Prajavani
ಬಳ್ಳಾರಿ: ದೆಹಲಿಯ ಸಂಸತ್ ಮಾರ್ಗದಲ್ಲಿ ಶಾಂತಿಯುತವಾಗಿ ಮೆರವಣಿಗೆ ಹೊರಟಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಲಾಠಿಚಾರ್ಜ್ ಹಾಗೂ ಅಶ್ರುವಾಯು ದಾಳಿಯನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಖಂಡಿಸಿದೆ.‘ದೇಶದ ಯುವಜನತೆಗೆ ಭ್ರಷ್ಟಾಚಾರಮುಕ್ತ ಪರೀಕ್ಷಾ ವ್ಯವಸ್ಥೆ ಹಾಗೂ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ತನ್ನ ವೈಫಲ್ಯಗಳನ್ನು ಮರೆಮಾಚಲು ಜಂತರ್ ಮಂತರ್ ರಸ್ತೆ ಹಾಗೂ ಮೆಟ್ರೊ ನಿಲ್ದಾಣಗಳನ್ನು ಮುಚ್ಚಿ, ಪೊಲೀಸರ ಮೂಲಕ ಪ್ರತಿಭಟನೆಯನ್ನು ಬಲವಂತವಾಗಿ…
Prajavani
ಬಳ್ಳಾರಿ: ತಾನು ಬಳ್ಳಾರಿ ನಗರದ ಮೇಯರ್ ಆಗುವುದಾಗಿ ನಂಬಿಸಿ ಉದ್ಯಮಿ ಎಚ್.ಎಂ. ಕಿಶೋರ್ ಅವರಿಂದ ₹1.10 ಕೋಟಿ ಪಡೆದು ವಂಚಿಸಿದ ಆರೋಪದಡಿ ವಾರ್ಡ್ ಸಂಖ್ಯೆ 30ರ ಕಾರ್ಪೊರೇಟರ್ ಮೊಹಮ್ಮದ್ ಆಸಿಫ್ ಬಾಷಾ ವಿರುದ್ಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.‘2021 ರಿಂದ 2023ರ ಅವಧಿಯಲ್ಲಿ ಆಸಿಫ್‌ ನಮ್ಮ ಮನೆಯಲ್ಲಿಯೇ ಹಣ ಪಡೆದಿದ್ದರು. ಈಗ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಸಂತ್ರಸ್ತ ಕಿಶೋರ್ ದೂರು…
ಭಾರತ್ ಟೈಮ್ಸ್ All news sourced live from verified RSS feeds · For complete articles visit the source publication
Page 2