📰 ಭಾರತ್ ಟೈಮ್ಸ್ E-Paper · Friday, 18 Sep 2026
← News App
Friday, September 18, 2026
Karnataka
32°C Sunny
RNI No. INDENG/2026/12345
Established 2026
Volume Vol.2026 No.260
Language ಕನ್ನಡ
ಭಾರತ್ ಟೈಮ್ಸ್
ಭಾರತ್ ಟೈಮ್ಸ್
✦ ✦ ✦
ರಾಷ್ಟ್ರದ ವಿಶ್ವಾಸಾರ್ಹ ಧ್ವನಿ
Date 18 Sep 2026
Price ₹5.00 / $0.30
Pages 24 Pages
Vol.2026 No.260
Today's Edition
FRIDAY, SEPTEMBER 18, 2026  ·  Price ₹5.00
Contents
Karnataka ಭಾರತೀಯ ಪೌರತ್ವ ಕಾನೂನು: ವಿಕಾಸ, ವಿಧಗಳು ಮತ್ತು CAA 2019…
Karnataka ಮಂಗಳೂರು ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ …
Karnataka ಬೆಂಗಳೂರು | ಫೋನ್‌ ರಿಸೀವ್‌ ಮಾಡ್ಲಿಲ್ಲ ಅಂತ ಪತ್ನಿ ಕೊಲೆ;…
Karnataka ನಮಾಜ್‌ ವೇಳೆ ಪಾಕಿಸ್ತಾನದ ಮಸೀದಿಯಲ್ಲಿ ಭಾರೀ ಸ್ಫೋಟ – 16 …
Karnataka ನಾವು ಬದುಕಬೇಕು, ಎಲ್ಲರನ್ನೂ ಬದುಕಲು ಬಿಡಬೇಕು: ಮೋಹನ್ ಭಾಗ…
Karnataka ಪ್ರಾಣಿ ಪ್ರಿಯರಿಗೆ ಸಿಹಿಸುದ್ದಿ: ಕುನೋದಲ್ಲಿ ಚೀತಾ ಸಂತಾನ …
TV9 Kannada
TV9 Kannada · Staff
ಮಂಗಳೂರು, (ಸೆಪ್ಟೆಂಬರ್ 18): ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದ್ದು, ಕರಾವಳಿಗರ ಹಲವು ಬೇಡಿಕೆಗಳು ಈಡೇರುವ ಸಾಧ್ಯತೆಗಳಿವೆ. ನಗರದ ಪಡೀಲ್‌ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ‘ಪ್ರಜಾಸೌಧ’ದಲ್ಲಿ ನಡೆಯಲಿರುವ ಐತಿಹಾಸಿಕ ಸಚಿವ ಸಂಪುಟ ಸಭೆ ಅಂತ್ಯವಾಗಿದ್ದು, ಉಡುಪಿ, ಮಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ…
Karnataka
ಬೆಂಗಳೂರು: ಕಾಲ್ ಪಿಕ್ ಮಾಡಿಲ್ಲವೆಂದು ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿದ ಪತಿರಾಯ, ಕುದಿಯೋ ಎಣ್ಣೆ ಸುರಿದು ಸಾಕ್ಷ್ಯನಾಶಕ್ಕೆ ಯತ್ನಿಸಿ ಅರೆಸ್ಟ್ ಆಗಿರುವ ಘಟನೆ ಬೆಂಗಳೂರಿನ (Bengaluru) ಮೈಕೋ ಲೇಔಟ್‌ನ ಬಿಳೇಕಹಳ್ಳಿಯಲ್ಲಿ ನಡೆದಿದೆ. ಬಿಹಾರ ಮೂಲದ ರಂಜಿತ್ ಕುಮಾರ್ ಗುಪ್ತಾ ಬಂಧಿತ ಆರೋಪಿ. ಈತ ತನ್ನ ಪತ್ನಿ ಗುಂಜಾ…
✦  Lead Story  ·  TV9 Kannada  ✦
ದಶಕಗಳ ಅಂತರದಲ್ಲಿ, ದೆಹಲಿಯ ಒಂದೇ ಆಸ್ಪತ್ರೆಯಲ್ಲಿ ಮೂರು ಮಗು ಹುಟ್ಟುತ್ತವೆ. ಮೊದಲ ಮಗು 1970 ರಲ್ಲಿ ಜನಿಸುತ್ತದೆ. ಅಂದಿನ ಕಾನೂನಿನ ಪ್ರಕಾರ, ಆ ಮಗುವಿನ ಪೋಷಕರು ಯಾರು ಅಥವಾ ಎಲ್ಲಿಂದ…
TV9 Kannada · Special Correspondent · 18 Sep 2026 10:37 AM
ದಶಕಗಳ ಅಂತರದಲ್ಲಿ, ದೆಹಲಿಯ ಒಂದೇ ಆಸ್ಪತ್ರೆಯಲ್ಲಿ ಮೂರು ಮಗು ಹುಟ್ಟುತ್ತವೆ. ಮೊದಲ ಮಗು 1970 ರಲ್ಲಿ ಜನಿಸುತ್ತದೆ. ಅಂದಿನ ಕಾನೂನಿನ ಪ್ರಕಾರ, ಆ ಮಗುವಿನ ಪೋಷಕರು ಯಾರು ಅಥವಾ ಎಲ್ಲಿಂದ ಬಂದಿದ್ದಾರೆ ಎಂಬುದನ್ನು ಪರಿಗಣಿಸದೆ, ಹುಟ್ಟಿದ ತಕ್ಷಣವೇ ಅದು ಭಾರತೀಯ ಪೌರತ್ವವನ್ನು ಪಡೆಯುತ್ತದೆ. ಎರಡನೇ ಮಗು 1995 ರಲ್ಲಿ ಜನಿಸುತ್ತದೆ. ಅಷ್ಟರಲ್ಲಿ ಕಾನೂನು ಬದಲಾಗಿರುತ್ತದೆ. ಮಗುವಿನ ತಂದೆ-ತಾಯಿಯಲ್ಲಿ ಕನಿಷ್ಠ ಒಬ್ಬರಾದರೂ ಈಗಾಗಲೇ ಭಾರತದ ಪೌರರಾಗಿದ್ದರೆ ಮಾತ್ರ ಆ ಮಗುವಿಗೆ ಪೌರತ್ವ ಸಿಗುತ್ತದೆ. ಮೂರನೇ ಮಗು 2010 ರಲ್ಲಿ ಜನಿಸುತ್ತದೆ. ಈ ಬಾರಿ ನಿಯಮ ಇನ್ನಷ್ಟು ಬಿಗಿಯಾಗಿದೆ. ಮಗುವಿನ ತಂದೆ ಮತ್ತು ತಾಯಿ ಇಬ್ಬರೂ ಪೌರರಾಗಿರಬೇಕು, ಅಥವಾ ಒಬ್ಬರು ಪೌರರಾಗಿದ್ದು ಇನ್ನೊಬ್ಬರು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿಲ್ಲ ಎಂದು ದೃಢಪಟ್ಟಿರಬೇಕು. ಇದನ್ನೂ ಓದಿ: ಒಂದು ದೇಶ, ಬಹುವಾಸ್ತವಗಳು; ಭಾರತದೊಳಗೆ ಇವೆ ಹಲವು ಭಾರತಗಳು ಒಂದೇ ಆಸ್ಪತ್ರೆ. ಒಂದೇ ನಗರ. ಆದರೆ ‘ಭಾರತೀಯ’ ಎಂಬ ಒಂದೇ ಗುರಿಯನ್ನು ತಲುಪಲು ಮೂರು ಸಂಪೂರ್ಣ ಭಿನ್ನವಾದ ಕಾನೂನು ಮಾರ್ಗಗಳು! ನಮ್ಮಲ್ಲಿ ಹೆಚ್ಚಿನವರು ಇದರ ಬಗ್ಗೆ ಎಂದಿಗೂ ಯೋಚಿಸುವುದಿಲ್ಲ, ಏಕೆಂದರೆ ನಮಗೆ ಆ ಅಗತ್ಯವೇ ಬಂದಿರುವುದಿಲ್ಲ. ಬಹುತೇಕ ಭಾರತೀಯರಿಗೆ ಪೌರತ್ವ ಎಂಬುದು ನಾವು ಬೆಳೆದ ವಾತಾವರಣದಷ್ಟೇ ಸಹಜವಾದದ್ದು. ಆದರೆ ಎಲ್ಲೋ ಒಂದು ನಿರ್ದಿಷ್ಟ ಅರ್ಜಿ ನಮೂನೆಯಲ್ಲಿನ ದಿನಾಂಕವು, ನಮ್ಮಲ್ಲಿ ಪ್ರತಿಯೊಬ್ಬರೂ ಪೌರತ್ವಕ್ಕೆ ಹೇಗೆ ಅರ್ಹರಾಗುತ್ತೇವೆ ಎಂಬುದನ್ನು ನಿಖರವಾಗಿ ನಿರ್ಧರಿಸಿದೆ. ಆ ಅರ್ಜಿ ನಮೂನೆಯನ್ನು ಮೂಲತಃ ಯಾವುದರ ಆಧಾರದ ಮೇಲೆ ನಿರ್ಮಿಸಲಾಗಿದೆ ಎಂದು ತಿಳಿದುಕೊಳ್ಳುವುದು ಅಗತ್ಯ. ಇದರ ಮೂಲ ಬಿಂದು ಇರುವುದು ಸ್ವತಃ ನಮ್ಮ ಸಂವಿಧಾನದಲ್ಲಿ — ಜನವರಿ 26, 1950 ರಂದು ಅಳವಡಿಸಿಕೊಂಡ ವಿಧಿಗಳು (Articles)…
"
ದಶಕಗಳ ಅಂತರದಲ್ಲಿ, ದೆಹಲಿಯ ಒಂದೇ ಆಸ್ಪತ್ರೆಯಲ್ಲಿ ಮೂರು ಮಗು ಹುಟ್ಟುತ್ತವೆ. ಮೊದಲ ಮಗು 1970 ರಲ್ಲಿ ಜನಿಸುತ್ತದೆ. ಅಂದಿನ ಕಾನೂನಿನ ಪ್ರಕಾರ, ಆ ಮಗುವಿನ…
— TV9 Kannada
Karnataka
Special Correspondent
– ಆತ್ಮಾಹುತಿ ಬಾಂಬ್‌ ದಾಳಿ ಶಂಕೆ ಇಸ್ಲಾಮಾಬಾದ್: ಖೈಬರ್ ಪಖ್ತುಂಕ್ವಾದ ಕೊಹಟ್‌ ಜಿಲ್ಲೆಯಲ್ಲಿರೋ ಮಸೀದಿಯಲ್ಲಿ (Mosque) ಪ್ರಾರ್ಥನೆ ವೇಳೆ ಭೀಕರ ಸ್ಫೋಟ ಸಂಭವಿಸಿದ್ದು, ಕನಿಷ್ಠ 16 ಮಂದಿ ಸಾವನ್ನಪ್ಪಿದ್ದಾರೆ. ಖೈಬರ್‌ ಪಖ್ತುಂಕ್ವಾದಲ್ಲಿರೋ (Khyber Pakhtunkhwa) ಪೊಲೀಸ್‌ ಲೈನ್ಸ್ ಬಳಿಯ ಮಸೀದಿಯಲ್ಲಿ ಶುಕ್ರವಾರ (ಇಂದು) ಪ್ರಾರ್ಥನೆ ವೇಳೆ ಸ್ಫೋಟ ಸಂಭವಿಸಿದೆ. ಪ್ರಬಲ ಸ್ಫೋಟದಲ್ಲಿ (Mega Explosion) ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ…
Public TV
– ಧರ್ಮ ಜನರನ್ನು ಒಗ್ಗೂಡಿಸುತ್ತದೆ, ಬಂಧಿಸುವುದಿಲ್ಲ ಎಂದ RSS ಮುಖ್ಯಸ್ಥ ಭೋಪಾಲ್: ಧರ್ಮ ಎನ್ನುವುದು ಜನರನ್ನು ಬಂಧಿಸುವುದಲ್ಲ, ಬದಲಾಗಿ ಎಲ್ಲರನ್ನು ಒಗ್ಗೂಡಿಸುವ ಶಕ್ತಿಯಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ (Mohan Bhagwat) ಹೇಳಿದರು. ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದ ‘ಯುವ ಧರ್ಮ ಸಂಸತ್–2026’…
Kannada Prabha · Karnataka
18 Sep 2026 10:28 AM
ಭೋಪಾಲ್: ಭಾರತದ ಚೀತಾ ಸಂರಕ್ಷಣಾ ಯೋಜನೆಗೆ ಮತ್ತೊಂದು ಮಹತ್ವದ ಮೈಲಿಗಲ್ಲು ದೊರೆತಿದ್ದು, ಭಾರತದಲ್ಲೇ ಹುಟ್ಟಿದ ಹೆಣ್ಣು ಚೀತಾ KGP12 ನಾಲ್ಕು ಮರಿಗಳಿಗೆ ಜನ್ಮ ನೀಡಿದೆ.ಹೌದು.. ಪ್ರಾಜೆಕ್ಟ್ ಚೀತಾ ಆರಂಭವಾಗಿ ನಾಲ್ಕು ವರ್ಷ ಪೂರ್ಣಗೊಂಡ ಬೆನ್ನಲ್ಲೇ ಈ ಸಂತಸದ ಸುದ್ದಿ ಹೊರಬಿದ್ದಿದೆ. ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಭಾರತದಲ್ಲೇ ಹುಟ್ಟಿದ ಹೆಣ್ಣು ಚೀತಾ KGP12 ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಈ ಮೂಲಕ ಭಾರತದಲ್ಲಿ ಹುಟ್ಟಿ, ಇಲ್ಲಿನ ಕಾಡಿನಲ್ಲೇ ಸಂತಾನೋತ್ಪತ್ತಿ ಮಾಡಿದ ಚೀತಾ ಎಂಬ ಹೆಗ್ಗಳಿಕೆಗೆ KGP12 ಪಾತ್ರವಾಗಿದೆ. ಸೆಪ್ಟೆಂಬರ್ 17, 2022ರಂದು ಭಾರತದಲ್ಲಿ ಚೀತಾಗಳ ಪುನರ್‌ಪರಿಚಯ ಯೋಜನೆ…
Karnataka
PTIಕಡವೆ ಬೇಟೆಯಾಡಿ ಮಾಂಸ ಕತ್ತರಿಸುವಾಗ ಅಧಿಕಾರಿಗಳ ದಾಳಿ – ಮೂವರು ಅ
Public TV · Karnataka
18 Sep 2026 10:22 AM
– 70 ಕೆಜಿ ಮಾಂಸ, ಬಂದೂಕು ಜಪ್ತಿ ಚಿಕ್ಕಮಗಳೂರು: ಲಕ್ಕವಳ್ಳಿ (Lakkavalli) ವಲಯದ ಎಂ.ಸಿ.ಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ಕಡವೆ (Sambar Deer) ಬೇಟೆಯಾಡಿ, ಮಾಂಸವನ್ನು ಕತ್ತರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಎಂಸಿ ಹಳ್ಳಿಯ ಕಿರಣ್, ಗೋವಿಂದರಾಜು ಹಾಗೂ ಭದ್ರಾವತಿಯ ಮಣಿಕಂಠ ಬಂಧಿತ ಆರೋಪಿಗಳು. ಬಂಧಿತ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಾಲ್ವರು ಪರಾರಿಯಾಗಿದ್ದು, ಅವರ ಪತ್ತೆಗೆ ಅಧಿಕಾರಿಗಳು ಬಲೆ ಬೀಸಿದ್ದಾರೆ. ಈ ಸಂಬಂಧ ಎಂಸಿ ಹಳ್ಳಿ ಕ್ವಾಟ್ರಸ್‌ನ ಪ್ರವೀಣ್, ಪ್ರಭು ಸೇರಿದಂತೆ ಆರೋಪಿಗಳ ವಿರುದ್ಧ…
Kannada Prabha · Karnataka
18 Sep 2026 10:21 AM
ಬಲಿಷ್ಠ ಭಾರತ ತಂಡದ ವಿರುದ್ಧದ ಟಿ20 ಸರಣಿಯಲ್ಲಿ 0-3 ಅಂತರದ ಸೋಲು ಕಂಡ ನಂತರ, ತಮ್ಮ ತಂಡದ ಸಾಮರ್ಥ್ಯವನ್ನು ಭಾರತವು ಅಳೆದು ಪರೀಕ್ಷಿಸಿದೆ ಎಂದು ಅಫ್ಘಾನಿಸ್ತಾನದ ಮುಖ್ಯ ಕೋಚ್ ರಿಚರ್ಡ್ ಪೈಬಸ್ ಹೇಳಿದ್ದಾರೆ. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಮೂರನೇ ಟಿ20 ಪಂದ್ಯದಲ್ಲಿ ತಂಡವು ಕೇವಲ 94 ರನ್‌ಗಳಿಗೆ ಆಲೌಟ್ ಆದ ಬಳಿಕ, ತಮ್ಮ ವೈಫಲ್ಯವನ್ನು ಮರೆಮಾಚಲು ಯಾವುದೇ ದಾರಿ ಉಳಿದಿಲ್ಲ ಎಂದು ಅವರು ಒಪ್ಪಿಕೊಂಡರು. ಫೆಬ್ರುವರಿಯಲ್ಲಿ ನಡೆದ ಟಿ20 ವಿಶ್ವಕಪ್‌ನ ಗುಂಪು ಹಂತದ ಪಂದ್ಯದ ನಂತರ ಅಫ್ಘಾನಿಸ್ತಾನ ತಂಡವು ದೀರ್ಘಕಾಲದ ವಿರಾಮದ ಬಳಿಕ ಆಡಿದೆ; ಭಾರತ…
Today in Numbers
181 Articles
4 Sources
1 Sections
122 With Photos
11:18 Updated
ಭಾರತ್ ಟೈಮ್ಸ್ All content sourced from verified news agencies · Friday, September 18, 2026
Page 1
ಭಾರತ್ ಟೈಮ್ಸ್  ·  18 SEP 2026
KARNATAKA
Section B  ·  Page 2 of 2
KARNATAKA
12 stories  ·  18 Sep 2026
Karnataka
PTI/ANIರಾಜ್ಯದಲ್ಲಿ ಲೀಟರ್ ಹಾಲಿಗೆ 8 ರೂ. ಏರಿಕೆಯಾಗುತ್ತಾ?
Public TV
Public TV · 18 Sep 2026 10:14 AM
ಬೆಂಗಳೂರು: ರಾಜ್ಯದ ಜನರಿಗೆ ದಿನೇ ದಿನೇ ಒಂದಿಲ್ಲೊಂದು ರೀತಿಯಲ್ಲಿ ಬೆಲೆ ಏರಿಕೆ ಬಿಸಿ ತಟ್ಟುತ್ತಲೇ ಇದೆ. ಇದೀಗ ಹಾಲು ಉತ್ಪಾದಕರ ಒಕ್ಕೂಟ ಲೀಟರ್ ಹಾಲಿಗೆ 8 ರೂ. ಏರಿಕೆ (Milk Price) ಮಾಡುವಂತೆ ಡಿಮ್ಯಾಂಡ್ ಮಾಡಿದೆ. ಈಗಾಗಲೇ ಅಗತ್ಯ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳ ಬೆಲೆ ಏರಿಕೆಗಳಿಂದ ಕಂಗಾಲಾಗಿರುವ ಜನ ಸಾಮಾನ್ಯರಿಗೆ ಮತ್ತೊಂದು ಆಘಾತ ಕಾದಿದೆ. ಕಳೆದ ವರ್ಷವಷ್ಟೇ ಏರಿಕೆ ಕಂಡಿದ್ದ ನಂದಿನಿ ಹಾಲಿನ (Nandini Milk) ದರ ಈಗ ಮತ್ತೆ ಬೆಲೆ ಏರಿಕೆಗೆ ಸೈಲೈಂಟ್ ಆಗಿ ಸಜ್ಜಾಗಿದೆ. ಬರೋಬ್ಬರಿ ಲೀಟರ್‌ಗೆ 8 ರೂ ಏರಿಕೆಗೆ ಹಾಲು ಉತ್ಪಾದಕರ ಸಂಘ ಪ್ರಸ್ತಾವನೆ ಇಟ್ಟಿದೆ. ಇದನ್ನೂ ಓದಿ: ಭೀಕರ ಬರ ಎದುರಿಸುತ್ತಿದ್ದರೂ ರಾಮದುರ್ಗ, ಸವದತ್ತಿಯನ್ನು ಕೈಬಿಟ್ಟ ಸರ್ಕಾರ – ಅನ್ನದಾತರಿಗೆ ಆಘಾತ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಮಂಡ್ಯ, ಶಿವಮೊಗ್ಗ, ಚಾಮರಾಜನಗರ, ತುಮಕೂರು ಸೇರಿದಂತೆ ಹಲವು ಹಾಲು ಉತ್ಪಾದಕರ ಒಕ್ಕೂಟ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಪ್ರತಿ ಲೀಟರ್ ಹಾಲಿಗೆ 8 ರೂ. ಹಾಗೂ ರೈತರ ಪ್ರೋತ್ಸಾಹ ಧನವನ್ನು 8 ರೂ.ಗೆ ಏರಿಸಲು ಒತ್ತಾಯಿಸಿದೆ. ಕಳೆದ 8 ತಿಂಗಳಿಂದ ಸರ್ಕಾರಕ್ಕೆ ಮನವಿ ಮಾಡುತ್ತಿದ್ದೇವೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ರೈತರ ಹಿತ ಕಾಪಾಡಬೇಕು. ಹೀಗಾಗಿ ದರ ಏರಿಕೆ ಮಾಡಬೇಕು. ಬೆಲೆ ಹೆಚ್ಚಳ ಮಾಡದಿದ್ದರೆ ಮೂರು ದಿನದಲ್ಲಿ ವಿಧಾನಸೌಧ ಚಲೋ ಮಾಡ್ತೀವಿ…
TV9 Kannada
ಬಿಗ್ ಬಾಸ್ ಕನ್ನಡ ಮನೆ ಆಟ ಮತ್ತು ಗಲಾಟೆಗಳಿಗೆ ಹೆಸರುವಾಸಿಯಾಗಿದೆ. ಇದೀಗ ಹೊಸ ಪ್ರೋಮೋ ಹೊರಬಿದ್ದಿದ್ದು, ಟಾಸ್ಕ್ ಒಂದರಲ್ಲಿ ಸಂಚಾಲಕರ ನಿರ್ಧಾರವೇ ದೊಡ್ಡ ಗೊಂದಲ ಹಾಗೂ ಮಾತಿನ ಚಕಮಕಿಗೆ ಕಾರಣವಾಗಿದೆ. ಅಲ್ಲದೆ, ಗಗನ್ ಚಿನ್ನಪ್ಪ ಅವರ ನಿರ್ಧಾರ ಸಾಕಷ್ಟು ಕುತೂಹಲ ಮೂಡಿಸಿದೆ. ಗಗನ್ ಅವರು ಸುಳ್ಳು ಹೇಳಿ ಸಿಕ್ಕಿ ಬಿದ್ದಿದ್ದಾರೆ. ಅಲ್ಲದೆ, ಉಸ್ತುವಾರಿಯ ನಿರ್ಧಾರ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಉಸ್ತುವಾರಿ ವೈಷ್ಣವಿ ಅವರು ಜಗದೀಶ್ ಬಂದು ಬಜರ್ ಒತ್ತಿದರು ಎಂದು ಘೋಷಿಸಿದ್ದಾರೆ. ಆದರೆ,…
In Brief  ·  KARNATAKA
Watch | ಒಕ್ಕಲಿಗರೆಲ್ಲ ಶಿವಕುಮಾರ್ ನೋಡಿ ಹಾಕ್ತಾರಾ? ಗೌಡರನ್ನ ನೋಡೇ ವೋಟ್ ಹಾಕೋದು... Kannada Prabha · 18 Sep 2026 10:12 AM
ರಾಜ್ಯದಲ್ಲಿ ಒಕ್ಕಲಿಗ ಮತಗಳನ್ನು ಕೇವಲ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪ್ರಭಾವದಿಂದಲೇ ಎಂದು ನಿರ್ಧರಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಹೇಳಿದ್ದಾರೆ.ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಗುರುವಾರ ವಾಹಿನಿಗೆ…
ಕೊಡಗಿನಲ್ಲಿ ಮತ್ತೆ ಹುಲಿ ಹಾವಳಿ – ಎರಡು ದಿನಗಳಲ್ಲಿ 2 ಗ್ರಾಮಗಳಲ್ಲಿ ದಾಳಿ; ಜೀವ ಭಯದಲ್ಲಿ ಜನ! Public TV · 18 Sep 2026 10:09 AM
ಮಡಿಕೇರಿ: ಕೊಡಗಿನಲ್ಲಿ ಒಂದು ಕಡೆ ಕಾಡಾನೆಗಳ (Wild Elephant) ಹಾವಳಿ ಇದ್ದರೆ ಮತ್ತೊಂದು ಕಡೆ ಹುಲಿ ದಾಳಿಯ ಆತಂಕವೂ ಹೆಚ್ಚಾಗಿದೆ. ಕಳೆದ ಎರಡು ದಿನಗಳಲ್ಲಿ 2 ಪ್ರತ್ಯೇಕ ಗ್ರಾಮಗಳಲ್ಲಿ ಹುಲಿ…
ಭೀಕರ ಬರ ಎದುರಿಸುತ್ತಿದ್ದರೂ ರಾಮದುರ್ಗ, ಸವದತ್ತಿಯನ್ನು ಕೈಬಿಟ್ಟ ಸರ್ಕಾರ – ಅನ್ನದಾತರಿಗೆ ಆಘಾತ Public TV · 18 Sep 2026 10:05 AM
ಬೆಳಗಾವಿ: ರಾಜ್ಯ ಸರ್ಕಾರದ ಬರಪೀಡಿತ (Drought) ತಾಲೂಕುಗಳ ಘೋಷಣಾ ಪಟ್ಟಿಯಲ್ಲಿ ಭಾರಿ ಯಡವಟ್ಟು ಮುಂದುವರಿದಿದ್ದು, ಮಳೆಯಿಲ್ಲದೆ ಕಂಗಾಲಾಗಿರುವ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramadurga) ಹಾಗೂ ಸವದತ್ತಿ (Savadatti) ತಾಲೂಕುಗಳಿಗೆ…
ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಳ? ಲೀಟರ್‌ ಹಾಲಿಗೆ ₹8 ಏರಿಕೆಗೆ ಒಕ್ಕೂಟಗಳ ಪ್ರಸ್ತಾವನೆ! Kannada Prabha · 18 Sep 2026 10:05 AM
ಬೆಂಗಳೂರು: ರಾಜ್ಯದಲ್ಲಿ ಗ್ರಾಹಕರಿಗೆ ಮತ್ತೆ ಹಾಲಿನ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದ್ದು, ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹8 ರಿಂದ ₹10 ರವರೆಗೆ ಹೆಚ್ಚಿಸಬೇಕು ಎಂದು…
ರಿಲಯನ್ಸ್ ಫೌಂಡೇಶನ್ ಸ್ಕಾಲರ್‌ಶಿಪ್: 5,000 ವಿದ್ಯಾರ್ಥಿಗಳಿಗೆ 2 ಲಕ್ಷ ರೂ. ವರೆಗೆ ವಿದ್ಯಾರ್ಥಿವೇತನ! TV9 Kannada · 18 Sep 2026 09:58 AM
ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ರಿಲಯನ್ಸ್ ಫೌಂಡೇಶನ್ (Reliance Foundation) 2026-27ನೇ ಶೈಕ್ಷಣಿಕ ಸಾಲಿನ ‘ಯುಜಿ (UG) ವಿದ್ಯಾರ್ಥಿವೇತನ’ಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 5,000…
"
ಅಫ್ಘಾನಿಸ್ತಾನ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಜಯ ಸಾಧಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಅಭಿಷೇಕ್…
— TV9 Kannada
Kannada Prabha
ಡೆಹ್ರಾಡೂನ್: 2006ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಥಾರಿ ಹತ್ಯಾಕಾಂಡ ಪ್ರಕರಣದೊಂದಿಗೆ ಸುಮಾರು ಎರಡು ದಶಕಗಳಿಂದ ಗುರುತಿಸಿಕೊಂಡಿದ್ದ ಆರೋಪಿ ಸುರೇಂದ್ರ ಕೋಲಿ (50) ಹರಿದ್ವಾರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಶುಕ್ರವಾರ ಭೂಪತ್ವಾಲಾ ಪ್ರದೇಶದ ಚಹಾ ಅಂಗಡಿಯೊಂದರಲ್ಲಿ ಆತನ ಮೃತದೇಹ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ಕಾರಣ ಹಾಗೂ ಸುತ್ತಮುತ್ತಲಿನ ಪರಿಸ್ಥಿತಿಗಳ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಹರಿದ್ವಾರ ಸಿಟಿ ಕೊತ್ವಾಲಿ ಪೊಲೀಸ್ ಠಾಣಾ…
TV9 Kannada
ಅಮಿತಾಬ್ ಬಚ್ಚನ್, ಭಾರತೀಯ ಚಿತ್ರರಂಗದ ದಿಗ್ಗಜ ನಟ. ಜೊತೆಗೆ ಸಾಮಾಜಿಕ ಕಳಕಳಿ ಹೊಂದಿರುವ ವ್ಯಕ್ತಿ. ಜೊತೆಗೆ ಅಪಾರ ದೈವ ಭಕ್ತರೂ ಸಹ. ಅಯೋಧ್ಯೆ ರಾಮಮಂದಿರ ನಿರ್ಮಾಣದ ಸಂದರ್ಭದಲ್ಲಿ ಅಪಾರ ಸಂತಸವನ್ನು ಹಂಚಿಕೊಂಡಿದ್ದ ಅಮಿತಾಬ್ ಬಚ್ಚನ್, ಇದೀಗ ಅಯೋಧ್ಯೆಯಲ್ಲಿ ಮಹತ್ಕಾರ್ಯವೊಂದನ್ನು ಮಾಡಲು ಮುಂದಾಗಿದ್ದಾರೆ. ಸೇವಾ ಕಾರ್ಯವೊಂದಕ್ಕೆ ಅಮಿತಾಬ್ ಬಚ್ಚನ್ ಕೈ ಹಾಕಿದ್ದು, ತಂದೆಯ ಹೆಸರಿನಲ್ಲಿ ಕಾರ್ಯವೊಂದನ್ನು ಅಮಿತಾಬ್ ಅವರು ಕೈಗೆತ್ತಿಕೊಂಡಿದ್ದಾರೆ. ಅಮಿತಾಬ್ ಬಚ್ಚನ್ ಅವರು ಅಯೋಧ್ಯೆಯಲ್ಲಿ ಜಮೀನು ತೆಗೆದುಕೊಂಡಿದ್ದು…
Public TV
ಇತ್ತೀಚೆಗೆ ಬಾಲಿವುಡ್ ನಟಿ ಕತ್ರೀನಾ ಕೈಫ್ (Katrina Kaif) ಅವರ ಔಟ್‌ಲುಕ್ ವಿಚಾರಕ್ಕೆ ಸೋಶಿಯಲ್ ಮೀಡಿಯಾದಲ್ಲಿ(Social Media) ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗುತ್ತಿದೆ. ಈ ಕುರಿತು ಮಾಜಿ ಸಂಸದೆ ಹಾಗೂ ನಟಿ ರಮ್ಯಾ (Actress Ramya) ಖಡಕ್‌ ಉತ್ತರ ನೀಡಿದ್ದಾರೆ. ತಾಯಿಯಾದ ಬಳಿಕ ಸಹಜವಾಗಿ ಅವರ ತೂಕ ಏರಿಕೆಯಾಗಿದ್ದು, ಇತ್ತೀಚೆಗೆ ಅಂಬಾನಿ ನಿವಾಸದ ಗಣೇಶೋತ್ಸವಕ್ಕೆ ಪತಿ ವಿಕ್ಕಿ ಕೌಶಲ್ ಜೊತೆ ಆಗಮಿಸಿದ್ದ ವೇಳೆ ಅವರು ಕ್ಯಾಮೆರಾ ಕಣ್ಣುಗಳಿಗೆ ಪೋಸ್…
ಭಾರತ್ ಟೈಮ್ಸ್ All news sourced live from verified RSS feeds · For complete articles visit the source publication
Page 2